ಪಿಎಂ ಆವಾಸ್ ಯೋಜನೆ 2.0 ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ, ಸಬ್ಸಿಡಿ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ

ಪಿಎಂ ಆವಾಸ್ ಯೋಜನೆ 2.0

ಪಿಎಂ ಆವಾಸ್ ಯೋಜನೆ 2.0 ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ, ಸಬ್ಸಿಡಿ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆ ಮಾಡಬೇಕು ಎಂಬ ಒಂದು ಕನಸು ಇದ್ದೇ ಇರುತ್ತೆ ಅಂತವರಿಗೆ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಬರೋಬ್ಬರಿ 25 ಲಕ್ಷ ವರೆಗೆ ಸಾಲ ಸೌಲಭ್ಯ ಮನೆ ಕಟ್ಟಿಸಲು ನೀಡಲಾಗುತ್ತದೆ ಹಾಗೂ 2.67 ಲಕ್ಷ ವರೆಗೆ ಸಬ್ಸಿಡಿ ಒಂದು ಯೋಜನೆಯ ಮೂಲಕ ಪಡೆಯಬಹುದಾಗಿದೆ … Read more

Canara Bank Personal loan – ಕೆನರಾ ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ

Canara Bank Personal loan

Canara Bank Personal loan – ಕೆನರಾ ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ  ನಮಸ್ಕಾರ ಗೆಳೆಯರೇ ಇತ್ತೀಚಿನ ದಿನಗಳಲ್ಲಿ ತುಂಬಾ ಜನರಿಗೆ ಹಣಕಾಸು ತೊಂದರೆ ಉಂಟಾಗುತ್ತದೆ ಹಾಗೂ ತ್ವರಿತವಾಗಿ ಹಣಕಾಸು ನೆರವು ಪಡೆಯಲು ತುಂಬಾ ಜನರ ಹತ್ತಿರ ಕೈ ಸಾಲ ಮಾಡುತ್ತಾರೆ ಆದರೆ ಬಡ್ಡಿ ಕಟ್ಟಲಾಗದೆ ತೊಂದರೆ ಅನುಭವಿಸುತ್ತಾರೆ ಅಂತವರಿಗೆ ಇದೀಗ ಜನರ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 … Read more

Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸೊಸೈಟಿ ಬ್ಯಾಂಕಿನಿಂದ 3 ಲಕ್ಷದವರೆಗೆ ಸಾಲ ಸೌಲಭ್ಯ.!

Gruhalakshmi Loan Scheme

Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸೊಸೈಟಿ ಬ್ಯಾಂಕಿನಿಂದ 3 ಲಕ್ಷದವರೆಗೆ ಸಾಲ ಸೌಲಭ್ಯ.! ನಮಸ್ಕಾರ ಗೆಳೆಯರೇ ನಮ್ಮ ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಬಂಪರ್ ಗುಡ್ ನ್ಯೂಸ್ ನೀಡಿದ್ದಾರೆ ಎಂದು ಹೇಳಬಹುದು. ಹೌದು ಗೆಳೆಯರೇ ಹೊಸ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆ ಮಾಡಿ ಅದರಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಕನಿಷ್ಠ 50 ಸಾವಿರದಿಂದ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ … Read more

New Ration Card – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ

New Ration Card

New Ration Card 2025 – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ  ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ನೀವು ಬಯಸುತ್ತಿದ್ದಿಯ ಹಾಗಾದ್ರೆ ಕೇಂದ್ರ ಸರ್ಕಾರ ಇದೀಗ ನಿಮಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ಗೆಳೆಯರೇ ಸ್ಪೆಷಲ್ NRC ರೇಷನ್ ಕಾರ್ಡ್ ಪಡೆಯಲು ಇದೀಗ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ … Read more

Bele Parihara Hana: ಬೆಳೆ ಪರಿಹಾರ ಹಣ ಈ ದಿನ ಬಿಡುಗಡೆ.! ರೈತರು ಹಣ ಪಡಿಯಲು ಈ ಕೆಲಸ ಮಾಡುವುದು ಕಡ್ಡಾಯ

Bele Parihara Hana

Bele Parihara Hana: ಬೆಳೆ ಪರಿಹಾರ ಹಣ ಈ ದಿನ ಬಿಡುಗಡೆ.! ರೈತರು ಹಣ ಪಡಿಯಲು ಈ ಕೆಲಸ ಮಾಡುವುದು ಕಡ್ಡಾಯ ನಮಸ್ಕಾರ ಗೆಳೆಯರೇ ಈ ಒಂದು ಲೇಖನೆಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ರೈತರ ಖಾತೆಗೆ ಬೆಳೆ ಪರಿಹಾರ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ರೈತರು ಬೆಳೆ ಪರಿಹಾರದ ಹಣ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನಯ ಮೂಲಕ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ನೀವು ಆದಷ್ಟು ಈ ಒಂದು ಲೇಖನೆಯನ್ನು ನಿಮ್ಮ ಸ್ನೇಹಿತರು ಹಾಗೂ … Read more

Gold Rate Fall – ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಚಿನ್ನ ಖರೀದಿಸುವ ಗ್ರಾಹಕರಿಗೆ ಶುಭ ಶುಕ್ರವಾರ

Gold Rate Fall

Gold Rate Fall – ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಚಿನ್ನ ಖರೀದಿಸುವ ಗ್ರಾಹಕರಿಗೆ ಶುಭ ಶುಕ್ರವಾರ ನಮಸ್ಕಾರ ಗೆಳೆಯರೇ ಇಂದು ಅಂದರೆ 07 ನವೆಂಬರ್ 2025 ಶುಕ್ರವಾರದಂದು ಚಿನ್ನ ಖರೀದಿ ಮಾಡಲು ಬಯಸುವವರಿಗೆ ಇದು ಭರ್ಜರಿ ಗುಡ್ ನ್ಯೂಸ್. ಹೌದು ಸ್ನೇಹಿತರೆ ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು? ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ … Read more

Gruhalakshmi Scheme – ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ.! ಬಾಕಿ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

Gruhalakshmi Scheme

Gruhalakshmi Scheme – ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ.! ಬಾಕಿ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ ನಮಸ್ಕಾರ ಗೆಳೆಯರೇ ನಮ್ಮ ಕರ್ನಾಟಕದಲ್ಲಿ ಅತಿ ಜನಪ್ರಿಯ ಯೋಜನೆ ಯಾವುದು ಎಂದು ಕೇಳಿದರೆ ತಕ್ಷಣ ಜನರಿಗೆ ನೆನಪಾಗುವ ಯೋಜನೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಬಂದಿದೆ, ಹೌದು ಗೆಳೆಯರೇ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಹಣ ಪಡೆಯಲು ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕು … Read more

E Shram Card – ಇ- ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಸಿಗುತ್ತೆ

E Shram Card

E Shram Card – ಇ- ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಸಿಗುತ್ತೆ ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಹೊಸ ಯೋಜನೆ ಜಾರಿಗೆ ತಂದಿದೆ. ಹೌದು ಗೆಳೆಯರೆ ನಮ್ಮ ಭಾರತ ದೇಶದಲ್ಲಿ ಲಕ್ಷಾಂತರ ಜನರು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ದಿನಗೂಲಿಗೆ ಕೆಲಸ ಮಾಡುವಂತಹ ಸಾಕಷ್ಟು ಜನರು ನಮ್ಮ ಭಾರತ ದೇಶದಲ್ಲಿ ಇದ್ದಾರೆ, ಅಂತವರಿಗೆ ಕೇಂದ್ರ ಸರ್ಕಾರ ಪ್ರತಿ ತಿಂಗಳು … Read more

Bele Parihara – ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ, ರೈತರು ಬೆಳೆ ಪರಿಹಾರ ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ

Bele Parihara

Bele Parihara – ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ, ರೈತರು ಬೆಳೆ ಪರಿಹಾರ ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ ನಮಸ್ಕಾರ ಗೆಳೆಯರೇ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಈ ವರ್ಷ ಅಂದರೆ 2025 ಮತ್ತು 26 ನೇ ಸಾಲಿನಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿದ ಅತಿಯಾದ ಮಳೆಯಿಂದ ನಮ್ಮ ರಾಜ್ಯದ ಹಲವು ಜಿಲ್ಲೆಯ ರೈತರ ಬೆಳೆ ಹಾನಿ ಉಂಟಾಗಿದೆ. ಇದರಿಂದ ರೈತರು ಸಾಕಷ್ಟು ಸಂಕಷ್ಟ … Read more

New Jio Recharge Plan: ಕೇವಲ 448 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

New Jio Recharge Plan

New Jio Recharge Plan: ಕೇವಲ 448 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮಸ್ಕಾರ ಗೆಳೆಯರೇ, ಜಿಯೋ ಬಳಕೆದಾರರಿಗೆ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕೇವಲ ರೂ.448 ಬರೋಬ್ಬರಿ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ರಿಚಾರ್ಜ್ ಯೋಜನೆಯ ಸಂಬಂಧಿಸಿದ ಮಾಹಿತಿ ಹಾಗೂ ರಿಚಾರ್ಜ್ ಮಾಡುವುದು ಹೇಗೆ … Read more

?>